ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬದಲಾಯ್ತು ಬೋರ್ಡ್

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬದಲಾಯ್ತು ಬೋರ್ಡ್

Published : Dec 03, 2020, 04:13 PM IST

   ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪುನಃ ಕನ್ನಡ ಫಲಕ ಹಾಕಲಾಗಿದೆ
 

 

ಉಡುಪಿ (ಡಿ.03) :  ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪುನಃ ಕನ್ನಡ ಫಲಕ ಹಾಕಲಾಗಿದೆ. 

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಕಡೆಗಣನೆ ...

'ಮಠದ ಪುನರುಜ್ಜೀವನದ ಸಂದರ್ಭದಲ್ಲಿ ಕನ್ನಡ ತುಳು ಹಾಗೂ ಸಂಸ್ಕೃತದಲ್ಲಿ ಫಲಕಗಳನ್ನು ಹಾಕುವುದು  ಇರಾದೆಯಾಗಿತ್ತು. ಆದರೆ ಬಳಿಕ ಕನ್ನಡ ತೆಗೆಯಲಾಗಿತ್ತು. ಇದೀಗ ಕನ್ನಡ ನಾಮಫಲಕ ಮತ್ತೆ ಅಳವಡಿಸಲಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!