ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!