ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!