ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!