ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ