ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ