ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Suvarna News   | Asianet News
Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!