ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

Published : Sep 30, 2021, 03:26 PM IST

ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಉಡುಪಿ (ಸೆ.30):  ಹಲವು ಪ್ರಯೋಜನವುಳ್ಳ ಮುಂಡಾಕದ ಎಲೆಯಿಂದ ನಾನಾ ಬಗೆಯ ಪ್ರಯೋಜನಗಳಿವೆ. ಈ ಎಲೆಯನ್ನು ಬಳಸಿಕೊಂಡು, ಗೊಡ್ಡ ಮೊಗೇರ ಎಂಬ ಬುಡಕಟ್ಟು ಜಾತಿಯ ಜನ ಅನೇಕ ಉತ್ಪನ್ನಗಳನ್ನು ತಯಾರಿಸುತ್ತಾರೆ. ಎಲ್ಲಕ್ಕಿಂತಲೂ ಅವರು ಈ ಎಲೆಯಿಂದ ತಯಾರಿಸುವ ಚಾಪೆ, ಅದ್ಭುತವಾಗಿದೆ. ಕಲಾತ್ಮಕವಾಗಿ ಎಲೆಯನ್ನು ಜೋಡಿಸಿ ಚಾಪೆ ತಯಾರಿಸುವ ಕೈಚಳಕ, ಈ ಜನಾಂಗದವರಿಗೆ ಮಾತ್ರ ಗೊತ್ತು.

ಜನ್ಮಾಷ್ಟಮಿ: ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಈ ಜನಾಂಗದ ಜನರನ್ನು ಉಡುಪಿಯ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಗಿತ್ತು. ಮಠದ ಆವರಣದಲ್ಲಿ ಎಲೆಗಳನ್ನೆಲ್ಲ ಜೋಡಿಸಿ ಬಗೆಬಗೆ ಚಾಪೆಯನ್ನು ತಯಾರಿಸಲು ಅವಕಾಶ ನೀಡಲಾಗಿತ್ತು. ಮಠದ ಪ್ರತಿಯೊಂದು ಆಚರಣೆಯಲ್ಲೂ ದೇಸಿ ತನಕ್ಕೆ ಒತ್ತು ನೀಡುವ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ಈ ಬುಡಕಟ್ಟು ಜನರ ಪ್ರತಿಭೆಗೆ ಮಾರುಹೋಗಿದ್ದರು. ರಾಜಾಂಗಣದ ಆವರಣದಲ್ಲಿ ಚಾಪೆ ತಯಾರಿಸಿ ಪ್ರದರ್ಶಿಸಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ನಶಿಸುತ್ತಿರುವ ಬುಡಕಟ್ಟು ಜನಾಂಗಗಳ ಇಂತಹ ಅಪರೂಪದ ಕಲೆಗೆ, ವೇದಿಕೆ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!