ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ : ಉಡುಪಿಯಲ್ಲಿ ಕಠಿಣ ಕ್ರಮ

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ : ಉಡುಪಿಯಲ್ಲಿ ಕಠಿಣ ಕ್ರಮ

Suvarna News   | stockphoto
Published : Sep 10, 2021, 09:56 AM IST

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 

ಉಡುಪಿ (ಸೆ.10): ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ವಾರಾಂತ್ಯ ಕರ್ಫ್ಯೂ ತೆರವು : ಕೇರಳ ಪ್ರವಾಸ ಮುಂದೂಡಲು ಮನವಿ

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!