ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ : ಉಡುಪಿಯಲ್ಲಿ ಕಠಿಣ ಕ್ರಮ

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ : ಉಡುಪಿಯಲ್ಲಿ ಕಠಿಣ ಕ್ರಮ

Suvarna News   | stockphoto
Published : Sep 10, 2021, 09:56 AM IST

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 

ಉಡುಪಿ (ಸೆ.10): ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ವಾರಾಂತ್ಯ ಕರ್ಫ್ಯೂ ತೆರವು : ಕೇರಳ ಪ್ರವಾಸ ಮುಂದೂಡಲು ಮನವಿ

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?