ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

Published : Dec 29, 2019, 06:08 PM ISTUpdated : Dec 29, 2019, 06:59 PM IST

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?