ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

Published : Dec 29, 2019, 06:08 PM ISTUpdated : Dec 29, 2019, 06:59 PM IST

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ