ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

Published : Dec 29, 2019, 06:08 PM ISTUpdated : Dec 29, 2019, 06:59 PM IST

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!