ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

Published : Dec 29, 2019, 06:08 PM ISTUpdated : Dec 29, 2019, 06:59 PM IST

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!