ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

Suvarna News   | Asianet News
Published : Sep 03, 2021, 03:17 PM IST

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. 

ಉಡುಪಿ (ಸೆ. 03): ಸಾಂಕ್ರಾಮಿಕ ಕೊರೋನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಮುಗಿದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಾರೆ ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇರಲಿಲ್ಲ. ಬಿಗ್ ತ್ರೀ ಹೀರೋ -ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿತ್ತು. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಮೂಲಕ ಎರಡು ದಿನ ರವಿ ಓಡಾಡಿ ಅಷ್ಟಮಿಗೆ ಹೊಸಕಳೆ ತಂದಿದ್ದಾರೆ.

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಸೋನಿ ಟಿವಿಯ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ವೆಬ್ಸೈಟ್ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!