ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

Suvarna News   | Asianet News
Published : Sep 03, 2021, 03:17 PM IST

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. 

ಉಡುಪಿ (ಸೆ. 03): ಸಾಂಕ್ರಾಮಿಕ ಕೊರೋನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಮುಗಿದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಾರೆ ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇರಲಿಲ್ಲ. ಬಿಗ್ ತ್ರೀ ಹೀರೋ -ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿತ್ತು. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಮೂಲಕ ಎರಡು ದಿನ ರವಿ ಓಡಾಡಿ ಅಷ್ಟಮಿಗೆ ಹೊಸಕಳೆ ತಂದಿದ್ದಾರೆ.

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಸೋನಿ ಟಿವಿಯ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ವೆಬ್ಸೈಟ್ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!