Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Published : Feb 08, 2022, 12:28 PM IST

*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್‌ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್‌ ಪರ, ವಿರೋಧ ಪ್ರತಿಭಟನೆ
*ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ  ವಿದ್ಯಾರ್ಥಿಗಳು

ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ.  ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ.  ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ‌ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ. 

ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ

ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್‌ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್‌ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್‌ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more