Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Published : Feb 08, 2022, 12:28 PM IST

*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್‌ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್‌ ಪರ, ವಿರೋಧ ಪ್ರತಿಭಟನೆ
*ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ  ವಿದ್ಯಾರ್ಥಿಗಳು

ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ.  ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ.  ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ‌ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ. 

ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ

ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್‌ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್‌ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್‌ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more