ಕರಾವಳಿ ಭಾಗದಲ್ಲಿ ಹೆಚ್ಚಿದ ತೌಕ್ಟೆ ಸೈಕ್ಲೋನ್ ಆರ್ಭಟ

ಕರಾವಳಿ ಭಾಗದಲ್ಲಿ ಹೆಚ್ಚಿದ ತೌಕ್ಟೆ ಸೈಕ್ಲೋನ್ ಆರ್ಭಟ

Published : May 15, 2021, 05:13 PM IST

ತೌಕ್ಟೆ ಚಂಡಮಾರುತದ ಪರಿಣಾಮ ಮಂಗಳೂರು ತಲುಪಿದೆ. ಉಡುಪಿಯಲ್ಲೂ ನಿರಂತರವಾಗಿ ತುಂತುರು ಮಳೆಯಾಗುತ್ತಿದೆ. ಈ ಸಂದರ್ಭ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರ ನೀಡಲಾಗಿದೆ.

ಮಂಗಳೂರು(ಮೇ.15): ತೌಕ್ಟೆ ಚಂಡಮಾರುತದ ಪರಿಣಾಮ ಮಂಗಳೂರು ತಲುಪಿದೆ. ಉಡುಪಿಯಲ್ಲೂ ನಿರಂತರವಾಗಿ ತುಂತುರು ಮಳೆಯಾಗುತ್ತಿದೆ. ಈ ಸಂದರ್ಭ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರ ನೀಡಲಾಗಿದೆ.

ಕೇರಳದಲ್ಲಿ ಹೆಚ್ಚಿದ ಮಳೆಯಬ್ಬರ: ಕ್ಷಣ ಮಾತ್ರದಲ್ಲಿ ನೀರು ಪಾಲಾಯ್ತು ಎರಡಂತಸ್ತಿನ ಮನೆ,ವಿಡಿಯೋ ವೈರಲ್

ಎಂದಿಗಿಂತ ಭಿನ್ನವಾಗಿ ಹೆಚ್ಚು 4ರಿಂದ ಆರು ಅಡಿ ಎತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ನಿರಂತರ ಮಳೆಯಾಗುವುದರ ಜೊತೆಗೆ ಗಾಳಿಯ ತೀವ್ರತೆಯೂ ಹೆಚ್ಚಾಗಿದೆ. ಇಲ್ನೋಡಿ ವಿಡಿಯೋ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್