ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

Suvarna News   | Asianet News
Published : Oct 22, 2021, 03:55 PM ISTUpdated : Oct 22, 2021, 04:21 PM IST

- ವೃತ್ತಿಯಲ್ಲಿ ಪ್ರೌಢ ಶಾಲೆ ಶಿಕ್ಷಕ, ಪ್ರವೃತ್ತಿಯಾಗಿ ಕೃಷಿ ಕೆಲ್ಸ ಮಾಡುವ ಗೋವಿಂದ ರಾವ್ 

- ವಿಜ್ಞಾನ ಶಿಕ್ಷಕರಾಗಿರುವ  ಗೋವಿಂದ ರಾವ್‌ಗೆ  ಭತ್ತದ ಕೃಷಿ ಅಂದ್ರೆ ಖುಷಿ

- ಬೆಳೆದ ಬೆಳೆ ಕಾಡು ಪ್ರಾಣಿಗಳ ಉಪಟಳದಿಂದ ಹಾಳಗುವುದನ್ನು ತಪ್ಪಿಸಲು ಐಡಿಯಾ
 

ಉಡುಪಿ (ಅ. 22): ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಬೆಳೆದ ಬೆಳೆಗಳೆಲ್ಲಾ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ ಎಂಬುದು ಕೃಷಿಕರ ಸಾಮಾನ್ಯ ಸಮಸ್ಯೆ. ಇದಕ್ಕಾಗಿ ಉಡುಪಿಯ ಶಿಕ್ಷಕ ಗೋವಿಂದ ರಾವ್, ಹೊಸ ಉಪಾಯ ಕಂಡುಕೊಂಡಿದ್ದಾರೆ.

 

ತೆಂಗಿನ ಮರದ ನಡುವೆ ದಾರ ಕಟ್ಟಿ ಅದರಕ್ಕೆ ಪ್ಲಾಸ್ಟಿಕ್ ಡಬ್ಬ ನೇತಾಡಿ, ರಾತ್ರಿ ವೇಳೆ ಎರಡು ಲೈಟ್‌ನ್ನು ಆನ್ ಮಾಡಿ ಅದ್ರ ಒಳಗೆ ಇಡ್ತಾರೆ.  ಅದು ಸುತ್ತ ತಿರುಗುತ್ತಾ ಇರತ್ತೆ ಇದರಿಂದ ಪ್ರಾಣಿಗಳು ಲೈಟ್ ಕಂಡು, ಯಾರೋ ಬಂದ್ರಪ್ಪ ಅಂತ ಗದ್ದೆಗೆ ಇಳಿಯುವ ಸಾಹಸ ಮಾಡೋದಿಲ್ಲ, ಇಷ್ಟೇ ಅಲ್ಲ ಇದ್ರ ಜೊತೆ ಎರಡು ಸ್ಪೀಕರ್‌ನಲ್ಲಿ ಹುಲಿ, ಆನೆ ಚಿರತೆ ನಾಯಿ ಹೀಗೆ ವಿವಿಧ ಪ್ರಾಣಿಗಳ ಕೂಗುದನ್ನು ಶಬ್ದವನ್ನು ಜೋರಾಗಿ ಇಡುತ್ತಾರೆ ಇದ್ರ ಸೌಂಡ್ ಗೆ ಕಾಡು ಪ್ರಾಣಿಗಳ ಇವ್ರ ಗದ್ದೆ ಈಗ ಇಳಿಯೋದೆ ಇಲ್ವಂತೆ..! ನೀವೂ ನಿಮ್ಮ ತೋಟಕ್ಕೆ ಈ ಪ್ರಯೋಗ ಮಾಡಿ ನೋಡಿ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!