ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

Suvarna News   | Asianet News
Published : Oct 22, 2021, 03:55 PM ISTUpdated : Oct 22, 2021, 04:21 PM IST

- ವೃತ್ತಿಯಲ್ಲಿ ಪ್ರೌಢ ಶಾಲೆ ಶಿಕ್ಷಕ, ಪ್ರವೃತ್ತಿಯಾಗಿ ಕೃಷಿ ಕೆಲ್ಸ ಮಾಡುವ ಗೋವಿಂದ ರಾವ್ 

- ವಿಜ್ಞಾನ ಶಿಕ್ಷಕರಾಗಿರುವ  ಗೋವಿಂದ ರಾವ್‌ಗೆ  ಭತ್ತದ ಕೃಷಿ ಅಂದ್ರೆ ಖುಷಿ

- ಬೆಳೆದ ಬೆಳೆ ಕಾಡು ಪ್ರಾಣಿಗಳ ಉಪಟಳದಿಂದ ಹಾಳಗುವುದನ್ನು ತಪ್ಪಿಸಲು ಐಡಿಯಾ
 

ಉಡುಪಿ (ಅ. 22): ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಬೆಳೆದ ಬೆಳೆಗಳೆಲ್ಲಾ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ ಎಂಬುದು ಕೃಷಿಕರ ಸಾಮಾನ್ಯ ಸಮಸ್ಯೆ. ಇದಕ್ಕಾಗಿ ಉಡುಪಿಯ ಶಿಕ್ಷಕ ಗೋವಿಂದ ರಾವ್, ಹೊಸ ಉಪಾಯ ಕಂಡುಕೊಂಡಿದ್ದಾರೆ.

 

ತೆಂಗಿನ ಮರದ ನಡುವೆ ದಾರ ಕಟ್ಟಿ ಅದರಕ್ಕೆ ಪ್ಲಾಸ್ಟಿಕ್ ಡಬ್ಬ ನೇತಾಡಿ, ರಾತ್ರಿ ವೇಳೆ ಎರಡು ಲೈಟ್‌ನ್ನು ಆನ್ ಮಾಡಿ ಅದ್ರ ಒಳಗೆ ಇಡ್ತಾರೆ.  ಅದು ಸುತ್ತ ತಿರುಗುತ್ತಾ ಇರತ್ತೆ ಇದರಿಂದ ಪ್ರಾಣಿಗಳು ಲೈಟ್ ಕಂಡು, ಯಾರೋ ಬಂದ್ರಪ್ಪ ಅಂತ ಗದ್ದೆಗೆ ಇಳಿಯುವ ಸಾಹಸ ಮಾಡೋದಿಲ್ಲ, ಇಷ್ಟೇ ಅಲ್ಲ ಇದ್ರ ಜೊತೆ ಎರಡು ಸ್ಪೀಕರ್‌ನಲ್ಲಿ ಹುಲಿ, ಆನೆ ಚಿರತೆ ನಾಯಿ ಹೀಗೆ ವಿವಿಧ ಪ್ರಾಣಿಗಳ ಕೂಗುದನ್ನು ಶಬ್ದವನ್ನು ಜೋರಾಗಿ ಇಡುತ್ತಾರೆ ಇದ್ರ ಸೌಂಡ್ ಗೆ ಕಾಡು ಪ್ರಾಣಿಗಳ ಇವ್ರ ಗದ್ದೆ ಈಗ ಇಳಿಯೋದೆ ಇಲ್ವಂತೆ..! ನೀವೂ ನಿಮ್ಮ ತೋಟಕ್ಕೆ ಈ ಪ್ರಯೋಗ ಮಾಡಿ ನೋಡಿ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!