ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

Suvarna News   | Asianet News
Published : Oct 22, 2021, 03:55 PM ISTUpdated : Oct 22, 2021, 04:21 PM IST

- ವೃತ್ತಿಯಲ್ಲಿ ಪ್ರೌಢ ಶಾಲೆ ಶಿಕ್ಷಕ, ಪ್ರವೃತ್ತಿಯಾಗಿ ಕೃಷಿ ಕೆಲ್ಸ ಮಾಡುವ ಗೋವಿಂದ ರಾವ್ 

- ವಿಜ್ಞಾನ ಶಿಕ್ಷಕರಾಗಿರುವ  ಗೋವಿಂದ ರಾವ್‌ಗೆ  ಭತ್ತದ ಕೃಷಿ ಅಂದ್ರೆ ಖುಷಿ

- ಬೆಳೆದ ಬೆಳೆ ಕಾಡು ಪ್ರಾಣಿಗಳ ಉಪಟಳದಿಂದ ಹಾಳಗುವುದನ್ನು ತಪ್ಪಿಸಲು ಐಡಿಯಾ
 

ಉಡುಪಿ (ಅ. 22): ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಬೆಳೆದ ಬೆಳೆಗಳೆಲ್ಲಾ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ ಎಂಬುದು ಕೃಷಿಕರ ಸಾಮಾನ್ಯ ಸಮಸ್ಯೆ. ಇದಕ್ಕಾಗಿ ಉಡುಪಿಯ ಶಿಕ್ಷಕ ಗೋವಿಂದ ರಾವ್, ಹೊಸ ಉಪಾಯ ಕಂಡುಕೊಂಡಿದ್ದಾರೆ.

 

ತೆಂಗಿನ ಮರದ ನಡುವೆ ದಾರ ಕಟ್ಟಿ ಅದರಕ್ಕೆ ಪ್ಲಾಸ್ಟಿಕ್ ಡಬ್ಬ ನೇತಾಡಿ, ರಾತ್ರಿ ವೇಳೆ ಎರಡು ಲೈಟ್‌ನ್ನು ಆನ್ ಮಾಡಿ ಅದ್ರ ಒಳಗೆ ಇಡ್ತಾರೆ.  ಅದು ಸುತ್ತ ತಿರುಗುತ್ತಾ ಇರತ್ತೆ ಇದರಿಂದ ಪ್ರಾಣಿಗಳು ಲೈಟ್ ಕಂಡು, ಯಾರೋ ಬಂದ್ರಪ್ಪ ಅಂತ ಗದ್ದೆಗೆ ಇಳಿಯುವ ಸಾಹಸ ಮಾಡೋದಿಲ್ಲ, ಇಷ್ಟೇ ಅಲ್ಲ ಇದ್ರ ಜೊತೆ ಎರಡು ಸ್ಪೀಕರ್‌ನಲ್ಲಿ ಹುಲಿ, ಆನೆ ಚಿರತೆ ನಾಯಿ ಹೀಗೆ ವಿವಿಧ ಪ್ರಾಣಿಗಳ ಕೂಗುದನ್ನು ಶಬ್ದವನ್ನು ಜೋರಾಗಿ ಇಡುತ್ತಾರೆ ಇದ್ರ ಸೌಂಡ್ ಗೆ ಕಾಡು ಪ್ರಾಣಿಗಳ ಇವ್ರ ಗದ್ದೆ ಈಗ ಇಳಿಯೋದೆ ಇಲ್ವಂತೆ..! ನೀವೂ ನಿಮ್ಮ ತೋಟಕ್ಕೆ ಈ ಪ್ರಯೋಗ ಮಾಡಿ ನೋಡಿ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!