ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

Suvarna News   | Asianet News
Published : Oct 22, 2021, 03:55 PM ISTUpdated : Oct 22, 2021, 04:21 PM IST

- ವೃತ್ತಿಯಲ್ಲಿ ಪ್ರೌಢ ಶಾಲೆ ಶಿಕ್ಷಕ, ಪ್ರವೃತ್ತಿಯಾಗಿ ಕೃಷಿ ಕೆಲ್ಸ ಮಾಡುವ ಗೋವಿಂದ ರಾವ್ 

- ವಿಜ್ಞಾನ ಶಿಕ್ಷಕರಾಗಿರುವ  ಗೋವಿಂದ ರಾವ್‌ಗೆ  ಭತ್ತದ ಕೃಷಿ ಅಂದ್ರೆ ಖುಷಿ

- ಬೆಳೆದ ಬೆಳೆ ಕಾಡು ಪ್ರಾಣಿಗಳ ಉಪಟಳದಿಂದ ಹಾಳಗುವುದನ್ನು ತಪ್ಪಿಸಲು ಐಡಿಯಾ
 

ಉಡುಪಿ (ಅ. 22): ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಬೆಳೆದ ಬೆಳೆಗಳೆಲ್ಲಾ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ ಎಂಬುದು ಕೃಷಿಕರ ಸಾಮಾನ್ಯ ಸಮಸ್ಯೆ. ಇದಕ್ಕಾಗಿ ಉಡುಪಿಯ ಶಿಕ್ಷಕ ಗೋವಿಂದ ರಾವ್, ಹೊಸ ಉಪಾಯ ಕಂಡುಕೊಂಡಿದ್ದಾರೆ.

 

ತೆಂಗಿನ ಮರದ ನಡುವೆ ದಾರ ಕಟ್ಟಿ ಅದರಕ್ಕೆ ಪ್ಲಾಸ್ಟಿಕ್ ಡಬ್ಬ ನೇತಾಡಿ, ರಾತ್ರಿ ವೇಳೆ ಎರಡು ಲೈಟ್‌ನ್ನು ಆನ್ ಮಾಡಿ ಅದ್ರ ಒಳಗೆ ಇಡ್ತಾರೆ.  ಅದು ಸುತ್ತ ತಿರುಗುತ್ತಾ ಇರತ್ತೆ ಇದರಿಂದ ಪ್ರಾಣಿಗಳು ಲೈಟ್ ಕಂಡು, ಯಾರೋ ಬಂದ್ರಪ್ಪ ಅಂತ ಗದ್ದೆಗೆ ಇಳಿಯುವ ಸಾಹಸ ಮಾಡೋದಿಲ್ಲ, ಇಷ್ಟೇ ಅಲ್ಲ ಇದ್ರ ಜೊತೆ ಎರಡು ಸ್ಪೀಕರ್‌ನಲ್ಲಿ ಹುಲಿ, ಆನೆ ಚಿರತೆ ನಾಯಿ ಹೀಗೆ ವಿವಿಧ ಪ್ರಾಣಿಗಳ ಕೂಗುದನ್ನು ಶಬ್ದವನ್ನು ಜೋರಾಗಿ ಇಡುತ್ತಾರೆ ಇದ್ರ ಸೌಂಡ್ ಗೆ ಕಾಡು ಪ್ರಾಣಿಗಳ ಇವ್ರ ಗದ್ದೆ ಈಗ ಇಳಿಯೋದೆ ಇಲ್ವಂತೆ..! ನೀವೂ ನಿಮ್ಮ ತೋಟಕ್ಕೆ ಈ ಪ್ರಯೋಗ ಮಾಡಿ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!