Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Published : Jan 07, 2023, 11:25 AM ISTUpdated : Jan 07, 2023, 11:52 AM IST

ಉಡುಪಿ ಜಿಲ್ಲೆಯಲ್ಲಿ ಕಾಂತಾದ ಸಿನಿಮಾದ ಮಾದರಿಯಲ್ಲಿ ನೈಜ ಘಟನೆ ನಡೆದಿದ್ದು, ದೈವದ ಪವಾಡದ ಕಥೆ ನಡೆದಿದೆ.
 

ಉಡುಪಿ: ಉಡುಪಿಯಲ್ಲಿ ಕಾಂತಾರ ಸಿನಿಮಾ ಹೋಲುವ ದೈವದ ಪವಾಡದ ಕಥೆ ನಡೆದಿದ್ದು,  ಕಾಂತಾರ ಸಿನಿಮಾದಲ್ಲಿ ದೈವವನ್ನು ವಿರೋಧಿಸಿ ಕೋರ್ಟಿಗೆ ಹೋಗೋ ವ್ಯಕ್ತಿ ಸಾಯುವ ಘಟನೆ ಇದೆ. ಅದೇ ರೀತಿಯ ಘಟನೆ ಉಡುಪಿಯಲ್ಲಿ ನಡೆದಿದೆ.ಕಡಲತಡಿಯಲ್ಲಿ ರಿಯಲ್‌ ಕಾಂತಾರ ಕಹಾನಿ ನಡೆದಿದ್ದು, ದೈವ ನರ್ತಕನಿಗೆ ಬೆದರಿಕೆ ಒಡ್ಡಿದ ಜಯ ಪೂಜಾರಿಗೆ ಶಿಕ್ಷೆ ಆಯಿತೇ ಪ್ರಶ್ನೆ ಮೂಡಿದೆ. ದೈವಕೋಲಕ್ಕೆ  ಸ್ಟೇ ತಂದ ಮರುದಿನವೇ ಜಯಪೂಜಾರಿ ಸಾವನಪ್ಪಿದ್ದು, ದೈವಸ್ಥಾನದ ಆಡಳಿತ ವಿಚಾರದಲ್ಲಿ ಎರಡು ಸಮಿತಿಗಳ ಘರ್ಷಣೆ ನಡೆದಿತ್ತು. ಈ ಹಿನ್ನೆಲೆ ಕೋರ್ಟಿಗೆ ಹೋದ ವ್ಯಕ್ತಿ ತಂಬಿಲ ಸೇವೆ ದಿನವೇ ಎಲ್ಲರ ಎದುರು ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಮ್ಮ ಪರ ದೈವ ನುಡಿ ನೀಡಬೇಕೆಂದು ಒತ್ತಡ ಹೇರಿದ್ದ ಎಂಬ ಆರೋಪ ಇದೆ.

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more