Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Published : Jan 07, 2023, 11:25 AM ISTUpdated : Jan 07, 2023, 11:52 AM IST

ಉಡುಪಿ ಜಿಲ್ಲೆಯಲ್ಲಿ ಕಾಂತಾದ ಸಿನಿಮಾದ ಮಾದರಿಯಲ್ಲಿ ನೈಜ ಘಟನೆ ನಡೆದಿದ್ದು, ದೈವದ ಪವಾಡದ ಕಥೆ ನಡೆದಿದೆ.
 

ಉಡುಪಿ: ಉಡುಪಿಯಲ್ಲಿ ಕಾಂತಾರ ಸಿನಿಮಾ ಹೋಲುವ ದೈವದ ಪವಾಡದ ಕಥೆ ನಡೆದಿದ್ದು,  ಕಾಂತಾರ ಸಿನಿಮಾದಲ್ಲಿ ದೈವವನ್ನು ವಿರೋಧಿಸಿ ಕೋರ್ಟಿಗೆ ಹೋಗೋ ವ್ಯಕ್ತಿ ಸಾಯುವ ಘಟನೆ ಇದೆ. ಅದೇ ರೀತಿಯ ಘಟನೆ ಉಡುಪಿಯಲ್ಲಿ ನಡೆದಿದೆ.ಕಡಲತಡಿಯಲ್ಲಿ ರಿಯಲ್‌ ಕಾಂತಾರ ಕಹಾನಿ ನಡೆದಿದ್ದು, ದೈವ ನರ್ತಕನಿಗೆ ಬೆದರಿಕೆ ಒಡ್ಡಿದ ಜಯ ಪೂಜಾರಿಗೆ ಶಿಕ್ಷೆ ಆಯಿತೇ ಪ್ರಶ್ನೆ ಮೂಡಿದೆ. ದೈವಕೋಲಕ್ಕೆ  ಸ್ಟೇ ತಂದ ಮರುದಿನವೇ ಜಯಪೂಜಾರಿ ಸಾವನಪ್ಪಿದ್ದು, ದೈವಸ್ಥಾನದ ಆಡಳಿತ ವಿಚಾರದಲ್ಲಿ ಎರಡು ಸಮಿತಿಗಳ ಘರ್ಷಣೆ ನಡೆದಿತ್ತು. ಈ ಹಿನ್ನೆಲೆ ಕೋರ್ಟಿಗೆ ಹೋದ ವ್ಯಕ್ತಿ ತಂಬಿಲ ಸೇವೆ ದಿನವೇ ಎಲ್ಲರ ಎದುರು ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಮ್ಮ ಪರ ದೈವ ನುಡಿ ನೀಡಬೇಕೆಂದು ಒತ್ತಡ ಹೇರಿದ್ದ ಎಂಬ ಆರೋಪ ಇದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more