Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Published : Jan 07, 2023, 11:25 AM ISTUpdated : Jan 07, 2023, 11:52 AM IST

ಉಡುಪಿ ಜಿಲ್ಲೆಯಲ್ಲಿ ಕಾಂತಾದ ಸಿನಿಮಾದ ಮಾದರಿಯಲ್ಲಿ ನೈಜ ಘಟನೆ ನಡೆದಿದ್ದು, ದೈವದ ಪವಾಡದ ಕಥೆ ನಡೆದಿದೆ.
 

ಉಡುಪಿ: ಉಡುಪಿಯಲ್ಲಿ ಕಾಂತಾರ ಸಿನಿಮಾ ಹೋಲುವ ದೈವದ ಪವಾಡದ ಕಥೆ ನಡೆದಿದ್ದು,  ಕಾಂತಾರ ಸಿನಿಮಾದಲ್ಲಿ ದೈವವನ್ನು ವಿರೋಧಿಸಿ ಕೋರ್ಟಿಗೆ ಹೋಗೋ ವ್ಯಕ್ತಿ ಸಾಯುವ ಘಟನೆ ಇದೆ. ಅದೇ ರೀತಿಯ ಘಟನೆ ಉಡುಪಿಯಲ್ಲಿ ನಡೆದಿದೆ.ಕಡಲತಡಿಯಲ್ಲಿ ರಿಯಲ್‌ ಕಾಂತಾರ ಕಹಾನಿ ನಡೆದಿದ್ದು, ದೈವ ನರ್ತಕನಿಗೆ ಬೆದರಿಕೆ ಒಡ್ಡಿದ ಜಯ ಪೂಜಾರಿಗೆ ಶಿಕ್ಷೆ ಆಯಿತೇ ಪ್ರಶ್ನೆ ಮೂಡಿದೆ. ದೈವಕೋಲಕ್ಕೆ  ಸ್ಟೇ ತಂದ ಮರುದಿನವೇ ಜಯಪೂಜಾರಿ ಸಾವನಪ್ಪಿದ್ದು, ದೈವಸ್ಥಾನದ ಆಡಳಿತ ವಿಚಾರದಲ್ಲಿ ಎರಡು ಸಮಿತಿಗಳ ಘರ್ಷಣೆ ನಡೆದಿತ್ತು. ಈ ಹಿನ್ನೆಲೆ ಕೋರ್ಟಿಗೆ ಹೋದ ವ್ಯಕ್ತಿ ತಂಬಿಲ ಸೇವೆ ದಿನವೇ ಎಲ್ಲರ ಎದುರು ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಮ್ಮ ಪರ ದೈವ ನುಡಿ ನೀಡಬೇಕೆಂದು ಒತ್ತಡ ಹೇರಿದ್ದ ಎಂಬ ಆರೋಪ ಇದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more