ಗ್ರೀನ್ ಝೋನ್ ಆಗಿದ್ದ ಉಡುಪಿಯಲ್ಲಿ ಒಂದೇ ವಾರದಲ್ಲಿ ಕೊರೋನಾ ಸ್ಫೋಟ..! ಏರುತ್ತಲೇ ಇದೆ ಸೋಂಕಿತರ ಸಂಖ್ಯೆ

ಗ್ರೀನ್ ಝೋನ್ ಆಗಿದ್ದ ಉಡುಪಿಯಲ್ಲಿ ಒಂದೇ ವಾರದಲ್ಲಿ ಕೊರೋನಾ ಸ್ಫೋಟ..! ಏರುತ್ತಲೇ ಇದೆ ಸೋಂಕಿತರ ಸಂಖ್ಯೆ

Suvarna News   | Asianet News
Published : May 26, 2020, 12:22 PM IST

47 ದಿನಗಳ ಕಾಲ ಗ್ರೀನ್‌ ಝೋನ್ ಆಗಿದ್ದ ಉಡುಪಿಯಲ್ಲಿ ಈಗ ಕೊರೋನಾ ಸ್ಫೋಟವಾಗಿದೆ. ಒಂದೇ ಒಂದು ಪ್ರಕರಣವಿಲ್ಲದೆ ಆರಾಮವಾಗಿದ್ದ ಉಡುಪಿಯಲ್ಲಿ ಇದೀಗ ಕೊರೋನಾ ಪ್ರಕರಣ ಹೆಚ್ಚುತ್ತಲೇ ಇದೆ.

 

 

ಉಡುಪಿ(ಮೇ 26): 47 ದಿನಗಳ ಕಾಲ ಗ್ರೀನ್‌ ಝೋನ್ ಆಗಿದ್ದ ಉಡುಪಿಯಲ್ಲಿ ಈಗ ಕೊರೋನಾ ಸ್ಫೋಟವಾಗಿದೆ. ಒಂದೇ ಒಂದು ಪ್ರಕರಣವಿಲ್ಲದೆ ಆರಾಮವಾಗಿದ್ದ ಉಡುಪಿಯಲ್ಲಿ ಇದೀಗ ಕೊರೋನಾ ಪ್ರಕರಣ ಹೆಚ್ಚುತ್ತಲೇ ಇದೆ.

ಉಡುಪಿ: ಹತ್ತೇ ದಿನಗಳಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ, ಜಿಪಂ ಸಿಬ್ಬಂದಿಗೂ ಸೋಂಕು

ಉಡುಪಿಗೆ ಮುಂಬೈನಿಂದ ಬಂದವರಿಂದಾಗಿ ಆತಂಕ ಎದುರಾಗಿದೆ. ಮುಂಬೈನಿಂದ ಬಂದ 3000ಕ್ಕೂ ಅಧಿಕ ಜನರ ವರದಿ ಬರಲು ಬಾಕಿ ಇದೆ. ಉಡುಪಿಯಲ್ಲಿ ಇಂದು 20ಕ್ಕೂ ಪಾಸಿಟಿವ್ ಪ್ರಕರಣ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?