ಕರ್ಫ್ಯೂ ಇದ್ರೂ ಬೀಚ್‌ನಲ್ಲಿ ಜನವೋ ಜನ: ಕಡಿವಾಣಕ್ಕೆ ಉಡುಪಿ ಜಿಲ್ಲಾಡಳಿತ ಹೊಸ ಪ್ಲಾನ್

ಕರ್ಫ್ಯೂ ಇದ್ರೂ ಬೀಚ್‌ನಲ್ಲಿ ಜನವೋ ಜನ: ಕಡಿವಾಣಕ್ಕೆ ಉಡುಪಿ ಜಿಲ್ಲಾಡಳಿತ ಹೊಸ ಪ್ಲಾನ್

Published : Aug 14, 2021, 08:22 PM IST

ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಸಹ ಇದಕ್ಕೆ ಜನರು ಯಾವುದೇ ಕೇರ್ ಮಾಡುತ್ತಿಲ್ಲ. ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಜನವೋ ಜನ..

ಬೆಂಗಳೂರು, (ಆ.14):  ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. 

ಕರ್ನಾಟಕದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ

ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಸಹ ಇದಕ್ಕೆ ಜನರು ಯಾವುದೇ ಕೇರ್ ಮಾಡುತ್ತಿಲ್ಲ. ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಜನವೋ ಜನ..

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ