ಕರ್ಫ್ಯೂ ಇದ್ರೂ ಬೀಚ್‌ನಲ್ಲಿ ಜನವೋ ಜನ: ಕಡಿವಾಣಕ್ಕೆ ಉಡುಪಿ ಜಿಲ್ಲಾಡಳಿತ ಹೊಸ ಪ್ಲಾನ್

ಕರ್ಫ್ಯೂ ಇದ್ರೂ ಬೀಚ್‌ನಲ್ಲಿ ಜನವೋ ಜನ: ಕಡಿವಾಣಕ್ಕೆ ಉಡುಪಿ ಜಿಲ್ಲಾಡಳಿತ ಹೊಸ ಪ್ಲಾನ್

Published : Aug 14, 2021, 08:22 PM IST

ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಸಹ ಇದಕ್ಕೆ ಜನರು ಯಾವುದೇ ಕೇರ್ ಮಾಡುತ್ತಿಲ್ಲ. ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಜನವೋ ಜನ..

ಬೆಂಗಳೂರು, (ಆ.14):  ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. 

ಕರ್ನಾಟಕದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ

ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಸಹ ಇದಕ್ಕೆ ಜನರು ಯಾವುದೇ ಕೇರ್ ಮಾಡುತ್ತಿಲ್ಲ. ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಜನವೋ ಜನ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!