ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

Published : Jun 03, 2021, 03:29 PM ISTUpdated : Jun 03, 2021, 03:55 PM IST

* ದೇಶದಲ್ಲಿ ಅತ್ಯಂತ ಕೆಟ್ಟ ಮತ್ತು ಕೊಳಕು ಭಾಷೆ ಕನ್ನಡ!
* ಗೂಗಲ್ ಎವಡಟ್ಟಿಗೆ ತಿರುಗಿ ಬಿದ್ದ  ಕನ್ನಡಿಗರು
* ಪ್ರಮಾದ ವಾಪಸ್ ಪಡೆದ ಗೂಗಲ್

ಬೆಂಗಳೂರು(ಜೂ.  03)ದೇಶದಲ್ಲಿ ಅತ್ಯಂತ ಕೆಟ್, ಕೊಳಕು  ಭಾಷೆ ಯಾವುದು? ಇದಕ್ಕೆ ಉತ್ತರ ಕನ್ನಡ! ಏನ್ ಹೀಗ್ ಹೇಳ್ತಾ ಇದ್ದಾರೆ.. ಇವರಿಗೆ ಏನ್ ತಲೆ ಸರಿ ಇದ್ಯಾ..ಇಲ್ವಾ ಅಂತಾ  ಪ್ರಶ್ನೆ ಬರೋದಲ್ಲದೆ ಸಿಟ್ಟು ಬರ್ತಿದೇಯಾ? ನಾವ್ ಹೇಳ್ತಾ ಇರೋದಲ್ಲ.. ಗೂಗಲ್ ಮಾಡಿದ ಕೆಲಸ.. ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದು ಗೂಗಲ್ ಲಿಂಕ್ ತೆಗೆದಿದೆ.

ಗೂಗಲ್​ ಸರ್ಚ್​ಗೆ ಹೋಗಿ ಭಾರತದ ಅತ್ಯಂತ ಕೊಳಕು ಭಾಷೆ ಯಾವುದು? (which is the ugliest Language in India) ಎಂದು ಸರ್ಚ್ ಮಾಡಿದರೆ ಅಲ್ಲಿ ಬರುವ ಉತ್ತರ ಕನ್ನಡ..  ಪಂಪ-ರನ್ನ, ಡಾ ರಾಜ್ ಕುಮಾರ್ ಕೊಂಡಾಡಿದ ಕನ್ನಡಕ್ಕೆ ದೊಡ್ಡ ಅಪಮಾನವಾಗಿದೆ. ಕನ್ನಡಿಗರು ಈ ಪ್ರಮಾದದ ವಿರುದ್ಧ ಸಿಡಿದು ನಿಂತಿದ್ದಾರೆ.

KSRTC ನಮ್ಮದಲ್ಲ, ಕೇರಳದ ಪಾಲಾದ ಹೆಸರು ಮತ್ತು ಲೋಗೋ

ಪರಿಹಾರ  ಹೇಗಾಯ್ತು?   ಇದು ಪ್ರತಿಯೊಬ್ಬಕನ್ನಡಿಗ  ಸ್ವಾಭಿಮಾನದ ಪ್ರಶ್ನೆ. ರಿಪೋರ್ಟ್  ಮಾಡಿ  ಬುದ್ಧಿ ಕಲಿಸಲು ಸಾಧ್ಯವಿದೆ.  ಹಾಗಾದರೆ ಏನು ಮಾಡಬೇಕು.. ಮೊದಲಿಗೆ ಗೂಗಲ್ ಗೆ ತೆರಳಿ ugliest Language in India ಎಂದು ಸರ್ಚ್ ಮಾಡಿ.  ಬಲಗಡೆ ಮೂಲೆಯಲ್ಲಿ ಕೆಳಗಡೆ ಸಿಗುವ ಫೀಡ್ ಬ್ಯಾಕ್ ಆಯ್ಕೆ  ಕ್ಲಿಕ್ ಮಾಡಿ,  ನಂತರ ಆಯ್ಕೆ This is hateful, racist or offensive ಕ್ಲಿಕ್ ಮಾಡಿ ನಿಮ್ಮ ಕಮೆಂಟ್ ಬರೆದು ಪೋಸ್ಟ್ ಮಾಡಿ. ಲಕ್ಷಾಂತರ ಕನ್ನಡಿಗರು ಹೀಗೆ ಮಾಡಿದ್ದು ಗೂಗಲ್ ಇದೀಗ ತನ್ನ ಲಿಂಕ್ ಹಿಂದಕ್ಕೆ ಪಡೆದಿದೆ. 

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!