ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

Published : Jun 03, 2021, 03:29 PM ISTUpdated : Jun 03, 2021, 03:55 PM IST

* ದೇಶದಲ್ಲಿ ಅತ್ಯಂತ ಕೆಟ್ಟ ಮತ್ತು ಕೊಳಕು ಭಾಷೆ ಕನ್ನಡ!
* ಗೂಗಲ್ ಎವಡಟ್ಟಿಗೆ ತಿರುಗಿ ಬಿದ್ದ  ಕನ್ನಡಿಗರು
* ಪ್ರಮಾದ ವಾಪಸ್ ಪಡೆದ ಗೂಗಲ್

ಬೆಂಗಳೂರು(ಜೂ.  03)ದೇಶದಲ್ಲಿ ಅತ್ಯಂತ ಕೆಟ್, ಕೊಳಕು  ಭಾಷೆ ಯಾವುದು? ಇದಕ್ಕೆ ಉತ್ತರ ಕನ್ನಡ! ಏನ್ ಹೀಗ್ ಹೇಳ್ತಾ ಇದ್ದಾರೆ.. ಇವರಿಗೆ ಏನ್ ತಲೆ ಸರಿ ಇದ್ಯಾ..ಇಲ್ವಾ ಅಂತಾ  ಪ್ರಶ್ನೆ ಬರೋದಲ್ಲದೆ ಸಿಟ್ಟು ಬರ್ತಿದೇಯಾ? ನಾವ್ ಹೇಳ್ತಾ ಇರೋದಲ್ಲ.. ಗೂಗಲ್ ಮಾಡಿದ ಕೆಲಸ.. ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದು ಗೂಗಲ್ ಲಿಂಕ್ ತೆಗೆದಿದೆ.

ಗೂಗಲ್​ ಸರ್ಚ್​ಗೆ ಹೋಗಿ ಭಾರತದ ಅತ್ಯಂತ ಕೊಳಕು ಭಾಷೆ ಯಾವುದು? (which is the ugliest Language in India) ಎಂದು ಸರ್ಚ್ ಮಾಡಿದರೆ ಅಲ್ಲಿ ಬರುವ ಉತ್ತರ ಕನ್ನಡ..  ಪಂಪ-ರನ್ನ, ಡಾ ರಾಜ್ ಕುಮಾರ್ ಕೊಂಡಾಡಿದ ಕನ್ನಡಕ್ಕೆ ದೊಡ್ಡ ಅಪಮಾನವಾಗಿದೆ. ಕನ್ನಡಿಗರು ಈ ಪ್ರಮಾದದ ವಿರುದ್ಧ ಸಿಡಿದು ನಿಂತಿದ್ದಾರೆ.

KSRTC ನಮ್ಮದಲ್ಲ, ಕೇರಳದ ಪಾಲಾದ ಹೆಸರು ಮತ್ತು ಲೋಗೋ

ಪರಿಹಾರ  ಹೇಗಾಯ್ತು?   ಇದು ಪ್ರತಿಯೊಬ್ಬಕನ್ನಡಿಗ  ಸ್ವಾಭಿಮಾನದ ಪ್ರಶ್ನೆ. ರಿಪೋರ್ಟ್  ಮಾಡಿ  ಬುದ್ಧಿ ಕಲಿಸಲು ಸಾಧ್ಯವಿದೆ.  ಹಾಗಾದರೆ ಏನು ಮಾಡಬೇಕು.. ಮೊದಲಿಗೆ ಗೂಗಲ್ ಗೆ ತೆರಳಿ ugliest Language in India ಎಂದು ಸರ್ಚ್ ಮಾಡಿ.  ಬಲಗಡೆ ಮೂಲೆಯಲ್ಲಿ ಕೆಳಗಡೆ ಸಿಗುವ ಫೀಡ್ ಬ್ಯಾಕ್ ಆಯ್ಕೆ  ಕ್ಲಿಕ್ ಮಾಡಿ,  ನಂತರ ಆಯ್ಕೆ This is hateful, racist or offensive ಕ್ಲಿಕ್ ಮಾಡಿ ನಿಮ್ಮ ಕಮೆಂಟ್ ಬರೆದು ಪೋಸ್ಟ್ ಮಾಡಿ. ಲಕ್ಷಾಂತರ ಕನ್ನಡಿಗರು ಹೀಗೆ ಮಾಡಿದ್ದು ಗೂಗಲ್ ಇದೀಗ ತನ್ನ ಲಿಂಕ್ ಹಿಂದಕ್ಕೆ ಪಡೆದಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?