ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

ಕನ್ನಡಿಗರ ಸ್ವಾಭಿಮಾನದ ಶಕ್ತಿ, ಕೊಳಕು ಭಾಷೆ ಎಂದಿದ್ದ ಗೂಗಲ್‌ಗೆ ಶಾಸ್ತಿ

Published : Jun 03, 2021, 03:29 PM ISTUpdated : Jun 03, 2021, 03:55 PM IST

* ದೇಶದಲ್ಲಿ ಅತ್ಯಂತ ಕೆಟ್ಟ ಮತ್ತು ಕೊಳಕು ಭಾಷೆ ಕನ್ನಡ!
* ಗೂಗಲ್ ಎವಡಟ್ಟಿಗೆ ತಿರುಗಿ ಬಿದ್ದ  ಕನ್ನಡಿಗರು
* ಪ್ರಮಾದ ವಾಪಸ್ ಪಡೆದ ಗೂಗಲ್

ಬೆಂಗಳೂರು(ಜೂ.  03)ದೇಶದಲ್ಲಿ ಅತ್ಯಂತ ಕೆಟ್, ಕೊಳಕು  ಭಾಷೆ ಯಾವುದು? ಇದಕ್ಕೆ ಉತ್ತರ ಕನ್ನಡ! ಏನ್ ಹೀಗ್ ಹೇಳ್ತಾ ಇದ್ದಾರೆ.. ಇವರಿಗೆ ಏನ್ ತಲೆ ಸರಿ ಇದ್ಯಾ..ಇಲ್ವಾ ಅಂತಾ  ಪ್ರಶ್ನೆ ಬರೋದಲ್ಲದೆ ಸಿಟ್ಟು ಬರ್ತಿದೇಯಾ? ನಾವ್ ಹೇಳ್ತಾ ಇರೋದಲ್ಲ.. ಗೂಗಲ್ ಮಾಡಿದ ಕೆಲಸ.. ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದು ಗೂಗಲ್ ಲಿಂಕ್ ತೆಗೆದಿದೆ.

ಗೂಗಲ್​ ಸರ್ಚ್​ಗೆ ಹೋಗಿ ಭಾರತದ ಅತ್ಯಂತ ಕೊಳಕು ಭಾಷೆ ಯಾವುದು? (which is the ugliest Language in India) ಎಂದು ಸರ್ಚ್ ಮಾಡಿದರೆ ಅಲ್ಲಿ ಬರುವ ಉತ್ತರ ಕನ್ನಡ..  ಪಂಪ-ರನ್ನ, ಡಾ ರಾಜ್ ಕುಮಾರ್ ಕೊಂಡಾಡಿದ ಕನ್ನಡಕ್ಕೆ ದೊಡ್ಡ ಅಪಮಾನವಾಗಿದೆ. ಕನ್ನಡಿಗರು ಈ ಪ್ರಮಾದದ ವಿರುದ್ಧ ಸಿಡಿದು ನಿಂತಿದ್ದಾರೆ.

KSRTC ನಮ್ಮದಲ್ಲ, ಕೇರಳದ ಪಾಲಾದ ಹೆಸರು ಮತ್ತು ಲೋಗೋ

ಪರಿಹಾರ  ಹೇಗಾಯ್ತು?   ಇದು ಪ್ರತಿಯೊಬ್ಬಕನ್ನಡಿಗ  ಸ್ವಾಭಿಮಾನದ ಪ್ರಶ್ನೆ. ರಿಪೋರ್ಟ್  ಮಾಡಿ  ಬುದ್ಧಿ ಕಲಿಸಲು ಸಾಧ್ಯವಿದೆ.  ಹಾಗಾದರೆ ಏನು ಮಾಡಬೇಕು.. ಮೊದಲಿಗೆ ಗೂಗಲ್ ಗೆ ತೆರಳಿ ugliest Language in India ಎಂದು ಸರ್ಚ್ ಮಾಡಿ.  ಬಲಗಡೆ ಮೂಲೆಯಲ್ಲಿ ಕೆಳಗಡೆ ಸಿಗುವ ಫೀಡ್ ಬ್ಯಾಕ್ ಆಯ್ಕೆ  ಕ್ಲಿಕ್ ಮಾಡಿ,  ನಂತರ ಆಯ್ಕೆ This is hateful, racist or offensive ಕ್ಲಿಕ್ ಮಾಡಿ ನಿಮ್ಮ ಕಮೆಂಟ್ ಬರೆದು ಪೋಸ್ಟ್ ಮಾಡಿ. ಲಕ್ಷಾಂತರ ಕನ್ನಡಿಗರು ಹೀಗೆ ಮಾಡಿದ್ದು ಗೂಗಲ್ ಇದೀಗ ತನ್ನ ಲಿಂಕ್ ಹಿಂದಕ್ಕೆ ಪಡೆದಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!