ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

Suvarna News   | Asianet News
Published : Aug 21, 2021, 11:23 AM IST

*  ಸಮಸ್ಯೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?
*  ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು 
*  ರೈತರಿಗೆ ಕ್ಯಾರೆ ಎನ್ನದ ಕೇಂದ್ರ ಸಚಿವ ಭಗವಂತ ಖೂಬಾ 

ಬೀದರ್‌(ಆ.21):  ಸನ್ಮಾನದ ಖುಷಿಯಲ್ಲಿದ್ದ ಕೇಂದ್ರ ಸಚಿವರಿಂದ ರೈತರಿಗೆ ಅವಮಾನವಾಗಿದೆ. ಹೌದು, ನೋವು ಹೇಳಿಕೊಳ್ಳೋಕೆ ಅಂತ ಬಂದ್ರೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?. ಬೀದರ್‌ನ ಝೀರಾ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರಿಗೆ ಅವಮಾನವಾಗಿದೆ. ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು ಸಚಿವರ ಬಳಿ ತಮ್ಮ ನೋವು ಹೇಳಿಕೊಳ್ಳಲು ಬಂದಿದ್ದರು. ಮನವಿ ನೀಡಲು ಬಂದಿದ್ದ ರೈತರಿಗೆ ಕೇಂದ್ರ ಸಚಿವ ಭಗವಂತ ಖೂಬಾ ಕ್ಯಾರೆ ಎಂದಿಲ್ಲ. 

ಕಳ್ಳ ಯುವರಾಜನಿಗೆ ಮೈತುಂಬ ರೋಗ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!