ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

Suvarna News   | Asianet News
Published : Aug 21, 2021, 11:23 AM IST

*  ಸಮಸ್ಯೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?
*  ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು 
*  ರೈತರಿಗೆ ಕ್ಯಾರೆ ಎನ್ನದ ಕೇಂದ್ರ ಸಚಿವ ಭಗವಂತ ಖೂಬಾ 

ಬೀದರ್‌(ಆ.21):  ಸನ್ಮಾನದ ಖುಷಿಯಲ್ಲಿದ್ದ ಕೇಂದ್ರ ಸಚಿವರಿಂದ ರೈತರಿಗೆ ಅವಮಾನವಾಗಿದೆ. ಹೌದು, ನೋವು ಹೇಳಿಕೊಳ್ಳೋಕೆ ಅಂತ ಬಂದ್ರೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?. ಬೀದರ್‌ನ ಝೀರಾ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರಿಗೆ ಅವಮಾನವಾಗಿದೆ. ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು ಸಚಿವರ ಬಳಿ ತಮ್ಮ ನೋವು ಹೇಳಿಕೊಳ್ಳಲು ಬಂದಿದ್ದರು. ಮನವಿ ನೀಡಲು ಬಂದಿದ್ದ ರೈತರಿಗೆ ಕೇಂದ್ರ ಸಚಿವ ಭಗವಂತ ಖೂಬಾ ಕ್ಯಾರೆ ಎಂದಿಲ್ಲ. 

ಕಳ್ಳ ಯುವರಾಜನಿಗೆ ಮೈತುಂಬ ರೋಗ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?