ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

Suvarna News   | Asianet News
Published : Aug 21, 2021, 11:23 AM IST

*  ಸಮಸ್ಯೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?
*  ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು 
*  ರೈತರಿಗೆ ಕ್ಯಾರೆ ಎನ್ನದ ಕೇಂದ್ರ ಸಚಿವ ಭಗವಂತ ಖೂಬಾ 

ಬೀದರ್‌(ಆ.21):  ಸನ್ಮಾನದ ಖುಷಿಯಲ್ಲಿದ್ದ ಕೇಂದ್ರ ಸಚಿವರಿಂದ ರೈತರಿಗೆ ಅವಮಾನವಾಗಿದೆ. ಹೌದು, ನೋವು ಹೇಳಿಕೊಳ್ಳೋಕೆ ಅಂತ ಬಂದ್ರೆ ಕೇಳೋ ಕನಿಷ್ಠ ಸೌಜನ್ಯಾನೂ ಇಲ್ವಾ ಕೇಂದ್ರ ಸಚಿವರಿಗೆ?. ಬೀದರ್‌ನ ಝೀರಾ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರಿಗೆ ಅವಮಾನವಾಗಿದೆ. ಕಾರಂಜಾ ಡ್ಯಾಂಗೆ ಭೂಮಿ ನೀಡಿ ಸಂತ್ರಸ್ತರಾಗಿರುವ ರೈತರು ಸಚಿವರ ಬಳಿ ತಮ್ಮ ನೋವು ಹೇಳಿಕೊಳ್ಳಲು ಬಂದಿದ್ದರು. ಮನವಿ ನೀಡಲು ಬಂದಿದ್ದ ರೈತರಿಗೆ ಕೇಂದ್ರ ಸಚಿವ ಭಗವಂತ ಖೂಬಾ ಕ್ಯಾರೆ ಎಂದಿಲ್ಲ. 

ಕಳ್ಳ ಯುವರಾಜನಿಗೆ ಮೈತುಂಬ ರೋಗ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!