ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?