ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!