ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್