ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!