ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!