ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್