ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?