ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

ಚಿಕ್ಕಮಗಳೂರು : ಅವೈಜ್ಞಾನಿಕ ಲಾಕ್‌ಡೌನ್-ಜನರ ಆಕ್ರೋಶ

Suvarna News   | Asianet News
Published : May 27, 2021, 01:21 PM ISTUpdated : May 27, 2021, 01:26 PM IST
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 28ರವರೆಗೆ ಸ್ಟ್ರಿಕ್ಟ್ ಲಾಕ್‌ಡೌನ್
  • ಅವೈಜ್ಷಾನಿಕವಾಗಿ ಲಾಕ್‌ಡೌನ್ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ
  • ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶದ ಜನರ ಆಕ್ರೋಶ

ಚಿಕ್ಕಮಗಳೂರು (ಮೇ.27): ಕೊರೋನಾ ಪ್ರಕರಣಗಳ ಕಡಿಮೆ ಮಾಡುವ ಹಿನ್ನೆಲೆ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಇದೆ. ಮೇ 28ರವರೆಗೆ ಲಾಕ್‌ಡೌನ್ ಇದ್ದು, ಆದರೆ ಈ ಲಾಕ್‌ಡೌನ್ ಅವೈಜ್ಞಾನಿಕವಾಗಿದೆ.

ಪಾರಿಜಾತದ ಕಷಾಯ ಕೊರೋನಾ ಗುಣಪಡಿಸುವ ಔಷಧ : ಅವಧೂತ ವಿನಯ್ ಗುರೂಜಿ ..

ಲಾಕ್‌ಡೌನ್ ಹಿನ್ನೆಲೆ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹೋಮ್ ಡೆಲಿವರಿ ಅವಕಾಶ ಇದೆ. ಆದರೆ ನಗರಗಳಿಗೆ ಮಾತ್ರ ಹೋಮ್ ಡೆಲಿವರಿ ವ್ಯವಸ್ಥೆ ಇದ್ದು, ಗ್ರಾಮೀಣ ಭಾಗಕ್ಕಿಲ್ಲ.  ಇದರಿಂದ ಗ್ರಾಮೀಣ ಭಾಗದ ಜನರು ವಸ್ತುಗಳ ಕೊಳ್ಳಲು ಪರದಾಡಬೇಕಿದೆ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!