ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ