ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!