ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!