ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?