ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!