'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more