'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more